Home ಕರ್ನಾಟಕ ಇವತ್ತು ರಾಜ್ಯಾದ್ಯಂತ ಮದ್ಯ ಮಾರಾಟ ಯಥಾಸ್ಥಿತಿ: ಬಂದ್ ವಾಪಾಸ್

ಇವತ್ತು ರಾಜ್ಯಾದ್ಯಂತ ಮದ್ಯ ಮಾರಾಟ ಯಥಾಸ್ಥಿತಿ: ಬಂದ್ ವಾಪಾಸ್

0
ಇವತ್ತು ರಾಜ್ಯಾದ್ಯಂತ ಮದ್ಯ ಮಾರಾಟ ಯಥಾಸ್ಥಿತಿ: ಬಂದ್ ವಾಪಾಸ್

ಬೆಂಗಳೂರು, ನವೆಂಬರ್ 20: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್‌ ಕರ್ನಾಟಕ ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಕರೆಯನ್ನು ವಾಪಸ್ ಪಡೆದುಕೊಂಡಿದೆ.

ಸಿಎಂ ಸಿದ್ದರಾಮಯ್ಯ ಸಂಘದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದ್ದಾರೆ.ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸೇರಿದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಸೋಸಿಯೇಷನ್ ಒಂದು ದಿನ ಪ್ರತಿಭಟನೆ ನಡೆಸಲು ಮಂದಾಗಿತ್ತು.

ಬಂದ್‌ಗೂ ಮುನ್ನಾ ದಿನವಾದ ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಂಘದ ಸದಸ್ಯರನ್ನು ಭೇಟಿಯಾಗಿ ಸಿದ್ದರಾಮಯ್ಯ ಮಾತುಕತೆ ನಡೆಸಿದರು.

LEAVE A REPLY

Please enter your comment!
Please enter your name here