
ಬೆಂಗಳೂರು , ಜನವರಿ 25: ಗಣರಾಜ್ಯೋತ್ಸವದ ಪ್ರಯುಕ್ತ, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಷ್ಟ್ರಪತಿ ಪದಕಗಳಿಗೆ ಭಾಜನರಾಗಿದ್ದಾರೆ. ಇಬ್ಬರಿಗೆ ವಿಶಿಷ್ಟ ಸೇವಾ ಪದಕ, ಉಳಿದವರಿಗೆ ಶ್ಲಾಘನೀಯ ಸೇವಾ ಪದಕ ದೊರೆತಿದೆ. ಈ ಪುರಸ್ಕಾರವು ಅವರ ಅತ್ಯುತ್ತಮ ಸೇವೆಯನ್ನು ಗುರುತಿಸುತ್ತದೆ. ಇದು ರಾಜ್ಯದ ಪೊಲೀಸ್ ಇಲಾಖೆಗೆ ಹೆಮ್ಮೆಯ ಕ್ಷಣ.
ವಿಶಿಷ್ಟ ಸೇವಾ ಪದಕ ಪುರಸ್ಕೃತರುಬಸವರಾಜು ಶರಣಪ್ಪ ಜಿಳ್ಳೆ- ಡಿಐಜಿಪಿ, ಕೆಎಸ್ಆರ್ಪಿ, ಬೆಂಗಳೂರುಹಂಜಾ ಹುಸೇನ್, ಕಮಾಂಡೆಂಟ್, ಕೆಎಸ್ಆರ್ಪಿ, ತುಮಕೂರುಶ್ಲಾಘನೀಯ ಸೇವಾ ಪದಕ ಪುರಸ್ಕೃತರುರೇಣುಕಾ ಕೆ ಸುಕುಮಾರ, ಡಿಐಜಿಪಿ, ಡಿಸಿಆರ್ಇ, ಬೆಂಗಳೂರುಸಂಜೀವ ಎಂ ಪಾಟೀಲ್, ಎಐಜಿಪಿ, ಜನರಲ್, ಪೊಲೀಸ್ ಪ್ರಧಾನ ಕೇಂದ್ರ ಕಚೇರಿಬಿಎಂ ಪ್ರಸಾದ್, ಕಮಾಂಡೆಂಟ್, ಐಆರ್ಬಿ, ಕೊಪ್ಪಳಗೋಪಾಲ್ ಡಿ ಜೋಗಿನ್, ಎಸಿಪಿ, ಸಿಸಿಬಿ ಬೆಂಗಳೂರುವೀರೆಂದ್ರ ನಾಯಕ್ ಎನ್, ಡೆಪ್ಯೂಟಿ ಕಮಾಂಡೆಂಟ್, ಕೆಎಸ್ಆರ್ಪಿ, ಬೆಂಗಳೂರುಗೋಪಾಲಕೃಷ್ಣ ಬಿ ಗೌಡರ್, ಡಿವೈಎಸ್ಪಿ, ಚಿಕ್ಕೋಡಿ ಉಪ ವಿಭಾಗ, ಬೆಳಗಾವಿಹೆಚ್. ಗುರುಬಸವರಾಜ, ಪೊಲೀಸ್ ಇನ್ಸ್ಪೆಕ್ಟರ್, ಲೋಕಾಯುಕ್ತ, ಚಿತ್ರದುರ್ಗಜಯರಾಜ್ ಹೆಚ್ ಪೊಲೀಸ್ ಇನ್ಸ್ಪೆಕ್ಟರ್, ಗೋವಿಂದಪುರ ಪೊಲೀಸ್ ಠಾಣ, ಬೆಂಗಳೂರುಪ್ರದೀಪ್ ಬಿ ಆರ್, ಸರ್ಕಲ್ ಇನ್ಸ್ಪೆಕ್ಟರ್ ಆಫ್ ಪೊಲೀಸ್, ಹೊಳೆನರಸಿಪುರ ವೃತ್ತ, ಹಾಸನಮೊಹಮದ್ ಮುಕರಮ್, ಪೊಲೀಸ್ ಇನ್ಸ್ಪೆಕ್ಟರ್ ಸಿಸಿಬಿ, ಬೆಂಗಳೂರುವಸಂತ್ ಕುಮಾರ್ ಎಂಎ, ಪೊಲೀಸ್ ಇನ್ಸ್ಪೆಕ್ಟರ್, ಬ್ಯುರೋ ಆಫ್ ಇಮಿಗ್ರೇಷನ್ಮಂಜುನಾಥ ವಿ.ಜಿ, ಎಎಸ್ಐ ಸಿಐಡಿ, ಬೆಂಗಳೂರುಅಲ್ತಾಪ್ ಹುಸೇನ್ ಎನ್ ದಖನಿ, ಎಎಸ್ಐ, ಬೆಂಗಳೂರುಬಲೇಂದ್ರನ್ ಸ್ಟೇಷನ್ ಆರ್ಹೆಚ್ಸಿ, ಕೆಎಸ್ಆರ್ಪಿ, ಬೆಂಗಳೂರುಅರುಣಕುಮಾರ, ಸಿಹೆಚ್ಸಿ, ಡಿಐಜಿಪಿ ಕಚೇರಿ, ಕಲಬುರಗಿನಯಾಜ್ ಅಂಜುಮ್ ಎಹೆಚ್ಸಿ ಡಿಪಿಓ, ಚಿಕ್ಕಮಗಳೂರುಶ್ರೀನಿವಾಸ ಎಂ, ಸಿಹೆಚ್ಸಿ, ಡಿಸಿಪಿ ಪಶ್ಚಿಮ ವಿಭಾಗ ಕಚೇರಿ, ಬೆಂಗಳೂರುಅಶ್ರಪ್ ಪಿ. ಎಂ, ಹಿರಿಯ ಗುಪ್ತ ಸಹಾಯಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರುಶಿವಾನಂದ ಬಿ, ಸಿಹೆಚ್ಸಿ ಕುಂದಾಪುರ ಪೊಲೀಸ್ ಠಾಣೆ, ಉಡುಪಿಎಲ್ಲ ರಾಜ್ಯಗಳ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ಇತರೆ ಸೇವೆಗಳ ಒಟ್ಟು 942 ಸಿಬ್ಬಂದಿಯು 2025ರ ಗಣರಾಜ್ಯೋತ್ಸವ ಅಂಗವಾಗಿ ಕೊಡುವ ಶೌರ್ಯ ಮತ್ತು ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.