Home ಕರ್ನಾಟಕ ಗ್ರಾಮ ಪಂಚಾಯತಿ ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿದ ಹೆಚ್.ಡಿ.ಕೆ ಹಾಗೂ ವಿಜಯೇಂದ್ರ

ಗ್ರಾಮ ಪಂಚಾಯತಿ ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿದ ಹೆಚ್.ಡಿ.ಕೆ ಹಾಗೂ ವಿಜಯೇಂದ್ರ

0
ಗ್ರಾಮ ಪಂಚಾಯತಿ ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿದ ಹೆಚ್.ಡಿ.ಕೆ ಹಾಗೂ ವಿಜಯೇಂದ್ರ

ಬೆಂಗಳೂರು, ಅ.05: ಗ್ರಾಮ ಪಂಚಾಯಿತಿಯ 11 ಒಕ್ಕೂಟಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಮಾಡುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಹೋರಾಟ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದರು.

ಅದರೊಂದಿಗೆ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಗೆ ಬೆಂಬಲ ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಸ್ವತಃ ದೂರವಾಣಿ ಮೂಲಕ ಕರೆ ಮಾಡಿ ಬೆಂಬಲ ಘೋಷಣೆ ಮಾಡುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಹೆಚ್​.ಡಿ ಕುಮಾರಸ್ವಾಮಿ ಮತ್ತು ವಿಜಯೇಂದ್ರ ಅವರು ದೂರವಾಣಿ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿ ಘೋಷಣೆ ಮಾಡಿದರು.

LEAVE A REPLY

Please enter your comment!
Please enter your name here